ತಪ್ಪು ಆರ್ಥಿಕ ಹಾಗೂ ಸಾಮಾಜಿಕ ನೀತಿಗಳ ಪರಿಣಾಮವಾಗಿ ಇಂದು ಭಾರತೀಯರು ಪರಿತಪಿಸುವಂತಾಗಿದೆ. ಕಾಂಗ್ರೆಸ್ ನೇತೃತ್ವದ ಯುಪಿಎ-2 ಸರ್ಕಾರ ಬೆಲೆ ಏರಿಕೆಯಂತಹ ಜನರ ಕಷ್ಟವನ್ನು ಪರಿಹರಿಸಲು ವಿಫಲವಾದಾಗ, ಅದು ಅಧಿಕಾರ ಕಳೆದುಕೊಂಡಿತು. ನಂತರ ಬಂದ ಈಗಿನ ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರದಿಂದಲೂ ಬೆಲೆ ಏರಿಕೆಯನ್ನು ನಿಯಂತ್ರಿಸಲು ಸಾಧ್ಯವಾಗಿಲ್ಲ ಎಂದು ಹೇಳಿದರು.