‘ಬಜೆಟ್ನ ಉದ್ದೇಶವೇ ಸರ್ವರಿಗೂ ಸಮಪಾಲು, ಸಮಬಾಳು ಕಲ್ಪಿಸುವುದಾಗಿದೆ. ಇದರಲ್ಲಿ ದಲಿತ ಬಜೆಟ್, ಹಿಂದುಳಿದ ಬಜೆಟ್, ಯುವಕ ಯುವತಿ, ರೈತ ಬಜೆಟ್ ಅಂತ ಇರುವುದಿಲ್ಲ. ಯಡಿಯೂರಪ್ಪ ಹಸಿರುಶಾಲು ಹಾಕಿಕೊಂಡು ಕೃಷಿ ಬಜೆಟ್ ಮಂಡಿಸಿದರು. ಯಾವ ಕಾರ್ಯ ಕ್ರಮಗಳನ್ನು ಕೊಡಲಿಲ್ಲ. ಗೊಬ್ಬರ ಕೇಳಿದ ರೈತರ ಮೇಲೆ ಗುಂಡು ಹಾರಿಸಿದರು’ ಎಂದು ಹರಿಹಾಯ್ದರು.