ಅಖಿಲ ಭಾರತ ಬಿಲ್ಲವರ ಯೂನಿಯನ್ ಅಧ್ಯಕ್ಷ ನವೀನ್ಚಂದ್ರ ಡಿ.ಸುವರ್ಣ, ಕರ್ಣಾಟಕ ಬ್ಯಾಂಕ್ ಅಧ್ಯಕ್ಷ ಪಿ.ಜಯರಾಮ ಭಟ್, ಕದ್ರಿ ಮಂಜುನಾಥ ಸ್ವಾಮಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎ.ಜೆ.ಶೆಟ್ಟಿ, ಲೆಕ್ಕ ಪರಿಶೋಧಕ ಎ.ಕೃಷ್ಣಮೂರ್ತಿ, ದುಬೈ ಬಿಲ್ಲವ ಸಂಘದ ಮಾಜಿ ಅಧ್ಯಕ್ಷ ಜಿತೇಂದ್ರ ಸುವರ್ಣ, ಉದ್ಯಮಿ ಎಂ.ಸೀತಾರಾಮ್, ಮರೋಳಿ ಸೂರ್ಯನಾರಾಯಣ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಕೆ.ಪಿ.ಶೆಟ್ಟಿ, ಕಾಂಗ್ರೆಸ್ ಮುಖಂಡ ರಾಜಶೇಖರ ಕೋಟ್ಯಾನ್, ಬಂಟ್ವಾಳ ಬಿಲ್ಲವ ಸಂಘದ ಅಧ್ಯಕ್ಷ ಶೇಷಪ್ಪ ಕೋಟ್ಯಾನ್, ಕಂಕನಾಡಿ ಗರಡಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆ.ಚಿತ್ತರಂಜನ್ ಉಪಸ್ಥಿತರಿದ್ದರು.