28ರಂದು ಬೆಳಿಗ್ಗೆ 11.30ಕ್ಕೆ ನುಡಿ ನಮನ ನಡೆಯಲಿದೆ. 15 ವರ್ಷಗಳಲ್ಲಿ ಸೌಹಾರ್ದಕ್ಕಾಗಿ ದುಡಿದು ಮಡಿದ ವೇದಿಕೆಯ ಸಂಗಾತಿಗಳಿಗೆ ನುಡಿನಮನ ಸಲ್ಲಿಸಲಾಗುವುದು. ಮಧ್ಯಾಹ್ನ 12.30ರಿಂದ 3.30ರವರೆಗೆ ಬಾಬಾಬುಡನ್ಗಿರಿ ದರ್ಶನಕ್ಕೆ ತೆರಳಲಾಗುವುದು. ಸಂಜೆ 4 ಗಂಟೆಗೆ ಸಾಕ್ಷ್ಯಚಿತ್ರ ಬಿಡುಗಡೆ, ಪ್ರದರ್ಶನ ಆಯೋಜಿಸಲಾಗಿದೆ. ಲೇಖಕಿ ಬಿ.ಟಿ.ಲಲಿತಾ ನಾಯಕ್, ರೈತ ಮುಖಂಡ ಕಡಿದಾಳ್ ಶಾಮಣ್ಣ ಭಾವಹಿಸುವರು. ಸಂಜೆ 6 ಗಂಟೆಗೆ ಸೌಹಾರ್ದ ಸಂಜೆ ಏರ್ಪಡಿಸಲಾಗಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.