ಬೆಟ್ಟಗೆರೆ ಗ್ರಾಮದ ಸುತ್ತಮುತ್ತ ರೈತರ ಕಾಫಿ ತೋಟಗಳಿಗೆ ಕಾಡಾನೆ ದಾಳಿ ಮಾಡಿವೆ. ಆಹಾರ ಹುಡುಕಿಕೊಂಡು ಆನೆಗಳು ಊರಿಗೆ ಬರುತ್ತಿವೆ. ಆನೆ ಹಾವಳಿ ತಡೆಗೆ ಕ್ರಮ ವಹಿಸುವಂತೆ ಅರಣ್ಯ ಇಲಾಖೆಯವರಿಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು. ಜೆಡಿಎಸ್ ಮುಖಂಡರಾದ ಹೊಲದಗದ್ದೆ ಗಿರೀಶ್, ಮಂಜಪ್ಪ, ಲಕ್ಷ್ಮಣ ಇದ್ದರು.