ಸಭೆಯಲ್ಲಿ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಕೆ.ಆರ್. ನರೇಂದ್ರಬಾಬು, ಜಿಲ್ಲಾ ಪಂಚಾಯಿತಿ ಸದಸ್ಯ ಬೂರಗಮಡಗು ಲಕ್ಷ್ಮೀನರಸಿಂಹಪ್ಪ, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಎಚ್.ವಿ. ನಾಗರಾಜ್, ಎಪಿಎಂಸಿ ಅಧ್ಯಕ್ಷ ಬಿ. ನಾರಾಯಣರೆಡ್ಡಿ, ಉಪಾಧ್ಯಕ್ಷ ರಾಮಚಂದ್ರಪ್ಪ, ಕೆಎಂಎಫ್ ನಿರ್ದೇಶಕ ಪ್ರಭಾಕರರೆಡ್ಡಿ, ಕಾಂಗ್ರೆಸ್ ಕಾರ್ಮಿಕ ಘಟಕದ ಜಿಲ್ಲಾ ಅಧ್ಯಕ್ಷ ಪಿ.ಎ.ನಾಗರಾಜುರೆಡ್ಡಿ, ಉಪಾಧ್ಯಕ್ಷ ಕೆ.ಎನ್.ಕೃಷ್ಣಪ್ಪ, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಶ್ರೀನಿವಾಸರೆಡ್ಡಿ, ವಿ.ಎಸ್.ಎಸ್.ಎನ್ ಬ್ಯಾಂಕ್ ಅಧ್ಯಕ್ಷ ಯರ್ರಕಿಟ್ಟಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್. ನರೇಂದ್ರ, ಮುಖಂಡರಾದ ಶಿವರಾಮಿರೆಡ್ಡಿ, ಮಲ್ಲಿಕಾರ್ಜುನ ರೆಡ್ಡಿ ಅಶ್ವತ್ಥಪ್ಪ ಭಾಗವಹಿಸಿದ್ದರು.