ಕಾಂಗ್ರೆಸ್ ಮುಖಂಡರಾದ ಗಾಯತ್ರಿ ಶಾಂತೇಗೌಡ, ಕೆ.ಎಂ.ನಾಗರಾಜ್, ಬಿ.ಎಂ.ಸಂದೀಪ್, ಎಚ್.ಪಿ.ಮಂಜೇಗೌಡ, ಸಿಲ್ವಸ್ಟರ್ ಸಿಲು, ಕಾರ್ತಿಕ್ ಜಿ.ಚೆಟ್ಟಿಯಾರ್, ಕೆ.ವಿ.ಶಿವಕುಮಾರ್, ಪ್ರಕಾಶ್, ಯತೀರಾಜ್ ನಾಯ್ಡು, ನಿಸಾರ್ ಅಹಮದ್, ಕೆ.ಎಸ್.ಆನಂದ್, ಶ್ರೀನಿವಾಸ್, ವಕೀಲ ಶಫಿ ಅಹಮದ್ ಹಾಗೂ ಸಿಡಿಎ ಅಧ್ಯಕ್ಷ ಹನೀಫ್ ಇದ್ದರು ಎಂದು ಪಕ್ಷದ ಜಿಲ್ಲಾ ವಕ್ತಾರ ಎಂ.ಸಿ.ಶಿವಾನಂದ ಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.