ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎಸ್.ಬಿ.ನಾಗರಳ್ಳಿ, ನಗರಸಭೆ ಅಧ್ಯಕ್ಷ ಮಹೇಂದ್ರ ಛೋಪ್ರಾ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜುಲ್ಲು ಖಾದ್ರಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಶ ಭೂಮರೆಡ್ಡಿ, ಕಾಟನ್ ಪಾಷಾ, ಮುಖಂಡರಾದ ಶಾಂತಣ್ಣ ಮುದಗಲ್, ದ್ಯಾಮಣ್ಣ ಚಿಲವಾಡಗಿ, ನಗರಸಭೆ ಸದಸ್ಯರಾದ ಬಾಳಪ್ಪ ಬಾರಕೇರ, ಮುತ್ತುರಾಜ ಕುಷ್ಟಗಿ, ಗವಿಸಿದ್ದಪ್ಪ ಮುದಗಲ್, ನಾಗರಾಜ ಪಟವಾರಿ, ಮಾನ್ವಿ ಪಾಷಾ, ಜಾಫರ್ ತಟ್ಟಿ, ಮಹೆಬೂಬ ಅರಗಂಜಿ, ಅಜ್ಜಪ್ಪಸ್ವಾಮಿ, ಶಿವಾನಂದ ಹೊದ್ಲೂರು, ಮುನೀರ್ ಸಿದ್ದಿಕಿ, ಕೋಟೇಶ್ ತಳವಾರ, ದೇವೇಂದ್ರಪ್ಪ ಕೋಳೂರ, ವಕ್ತಾರ ಅಕ್ಬರ್ ಪಾಷಾ ಪಲ್ಟನ್ ಇದ್ದರು.