ಪಟ್ಟಣದ ಹಳೆಯೂರು ಆಂಜನೇಸ್ವಾಮಿ ದೇವಾಲಯದ ಆವರಣದಲ್ಲಿ ಈಚೆಗೆ ನಡೆದ ತಾಲ್ಲೂಕು ಮುಜುರಾಯಿ ದೇವಾಲಯಗಳ ಅರ್ಚಕರ ಮತ್ತು ಆಗಮಿಕರ ಸಭೆಯಲ್ಲಿ ಮಾತನಾಡಿ, ಪಟ್ಟಣದ ಕನ್ನಡ ಸಂಘದ ವೇದಿಕೆಯಲ್ಲಿ ನಡೆಯುವ ಸಭೆಯಲ್ಲಿ ತಹಶೀಲ್ದಾರ್ ಗುರುತಿನ ಚೀಟಿಯನ್ನು ವಿತರಿಸಲಿದ್ದು, ಸಂಘದ ವತಿಯಿಂದ 2018ರ ಕ್ಯಾಲೆಂಡರ್ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು.