ತಾಲ್ಲೂಕಿನ ತಿಮ್ಮರಾಯಸ್ವಾಮಿ, ಅವತಿ ಮತ್ತು ಬಿದಲೂರು ಗ್ರಾಮದ ಶ್ರೀ ವೇಣುಗೋಪಾಲಸ್ವಾಮಿ, ಲಕ್ಷ್ಮಿಪುರದ ಸೀತಾಕೊದಂಡರಾಮ ಸ್ವಾಮಿ, ದೇವನಹಳ್ಳಿ ನಗರದ ಕಚೇರಿ ಸೀತಾರಾಮಾಂಜನೇಯ ಸ್ವಾಮಿ, ಬೈಪಾಸ್ ರಸ್ತೆ ಶ್ರೀ ಲಕ್ಷ್ಮಿ ವೆಂಕಟೇಶ್ವರ ಸ್ವಾಮಿ ದೇವಾಲಯಗಳಲ್ಲಿ ವೈಕುಂಠದ್ವಾರ ದರ್ಶನ ಮತ್ತು ಮೂಲ ದೇವರುಗಳಿಗೆ ವಿಶೇಷ ಅಲಂಕಾರದೊಂದಿಗೆ ಪೂಜೆಗಳು ನಡೆದವು.