ಈ ಸಂದರ್ಭದಲ್ಲಿ ಮಾತನಾಡಿದ ಸಮಿತಿಯ ಪ್ರಧಾನ ಕಾರ್ಯದರ್ಶಿ ಪುಲಗಲ್ ಪಿ.ರಾಧಾಕೃಷ್ಣ, ‘ಚೇಳೂರು ಹೋಬಳಿಯಲ್ಲಿ ಅಂಗನವಾಡಿ ಕೇಂದ್ರ, ನಾಡಕಚೇರಿ, ಸರ್ಕಾರಿ ಮತ್ತು ಖಾಸಗಿ ಶಾಲಾ ಕಾಲೇಜುಗಳು ಸೇರಿದಂತೆ ಎಲ್ಲ ಅಂಗಡಿ ಮುಂಗಟ್ಟುಗಳು ಮುಚ್ಚಿ ಸ್ವಯಂ ಘೋಷಿತ ಬಂದ್ಗೆ ಕೈ ಜೋಡಿಸಿರುವುದರಿಂದ ಬಂದ್ ಯಶಸ್ವಿಯಾಗಿದೆ’ ಎಂದು ಹೇಳಿದರು.