ಕಾರ್ಯಕ್ರಮದಲ್ಲಿ ಗ್ರಾ.ಪಂ ಅಧ್ಯಕ್ಷ ಮಹೇಶ ಗುತ್ತೇದಾರ, ತಾ.ಪಂ ಸದಸ್ಯ ಭಗವಂತ ಜಕಬಾ, ಖಾದಿ ಗ್ರಾಮೋದ್ಯೋಗ ಮಂಡಳಿ ನಿರ್ದೇಶಕ ಮಲ್ಲಿನಾಥ ಪಾಟೀಲ ಹಾಗೂ ಮುಖಂಡರಾದ ದೇವೇಂದ್ರ ಜಮಾದಾರ, ಮಲ್ಲಿಕಾರ್ಜುನ ವಡಗೇರಿ, ಪಿಂಟು ಮನಿಯಾರ, ದಿಗಂಬರ ಕರಜಗಿ, ಅನ್ವರ್ ತಾಂಬೋಳಿ, ದತ್ತು ಸಿಂಧೆ, ಬಸವರಾಜ ಭಜಂತ್ರಿ, ಅರ್ಚಕರಾದ ಬಾಳುಭಟ್ ಪೂಜಾರಿ, ನರೇಂದ್ರ ಭಟ್ ಪೂಜಾರಿ, ಕರುಣಾಕರ ಭಟ್ ಇದ್ದರು.