‘30 ವರ್ಷಗಳಿಂದ ಸಂಘ ಪರಿವಾರಗಳಲ್ಲಿ ಸಕ್ರಿಯನಾಗಿದ್ದೇನೆ. ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್, ಹಿಂದೂ ಜಾಗರಣ ವೇದಿಕೆ, ಬಜರಂಗ ದಳಗಳಲ್ಲಿ ಪ್ರಮುಖ ಹುದ್ದೆಗಳನ್ನು ನಿಭಾಯಿಸಿದ್ದೇನೆ. 2018 ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬೀದರ್ ಕ್ಷೇತ್ರದ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ. ಟಿಕೆಟ್ಗೆ ನನ್ನನ್ನು ಪರಿಗಣಿಸಬೇಕು’ ಎಂದು ಷಾ ಅವರಲ್ಲಿ ಮನವಿ ಮಾಡಿದರು.