ಸಂಸದ ಬಸವರಾಜ ಪಾಟೀಲ ಸೇಡಂ ಅವರ ಮೂಲಕ ‘ಕೇಂದ್ರ ಸಚಿವ ಪ್ರಕಾಶ ಜಾವಡೇಕರ್ ಅವರನ್ನು ಭೇಟಿ ಮಾಡಿ ಶೈಕ್ಷಣಿಕ ಸಾಲ ಪಡೆದ 587 ಜನರ ಪಟ್ಟಿ ನೀಡಿ, ಸಾಲದ ಬಡ್ಡಿಯ ಹಣ ಬಿಡುಗಡೆ ಮಡುವಂತೆ ಮನವಿ ಸಲ್ಲಿಸಲಾಗುವುದು. ಮಾಜಿ ಪ್ರಧಾನಿ ಮನಮೋಹನ ಸಿಂಗ್, ರಾಹುಲಗಾಂಧಿ, ಸೋನಿಯಾಗಾಂಧಿ ಮತ್ತು ರಾಜ್ಯದ ಎಲ್ಲ ಸಂಸದರು ಮತ್ತು ಶಾಸಕರಿಗೆ ಮನವಿ ಸಲ್ಲಿಸಲಾಗುವುದು’ ಎಂದರು.