ಈ ಸಂದರ್ಭದಲ್ಲಿ ಮಾನಸಿಕ ಆರೋಗ್ಯ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಡಾ.ಕೆ.ವಿ.ಕಿಶೋರ್ ಕುಮಾರ್, ಡಾ.ಆನಂದ ಪಾಂಡುರಂಗಿ, ಡಾ.ಹಮೀದ್ ದಾಬೋಲ್ಕರ್ ಅವರಿಗೆ ಡಾ.ಅಶೋಕ್ ಪೈ ಮಾನಸ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕುವೆಂಪು ವಿಶ್ವವಿದ್ಯಾಲಯ ಕುಲಪತಿ ಪ್ರೊ.ಜೋಗನ್ ಶಂಕರ್, ಡಾ.ರಾಜೇಂದ್ರ ಚೆನ್ನಿ, ಪ್ರಧಾನ ಟ್ರಸ್ಟಿ ಡಾ.ರಜನಿ ಪೈ, ಡಾ.ಪ್ರೀತಿ ಶಾನಭೋಗ್, ಮುಕುಂದ್ ಪೈ ಉಪಸ್ಥಿತರಿದ್ದರು.