<p><strong>ಗೋಣಿಕೊಪ್ಪಲು: </strong>ನೂತನ ತಾಲ್ಲೂಕು ರಚನೆಗೆಗಾಗಿ ಪೊನ್ನಂಪೇಟೆ ಗಾಂಧಿ ಮಂಟಪದ ಬಳಿ 60 ದಿನಗಳಿಂದ ನಡೆಯುತ್ತಿರುವ ಹೋರಾಟ ಶನಿವಾರವೂ ಮುಂದುವರಿಯಿತು.</p>.<p>ಬೆಳಿಗ್ಗೆ 11 ಗಂಟೆಗೆ ಧರಣಿನಿರತರು ಗಾಂಧಿ ಮಂಟಪದ ಬಳಿಗೆ ಬಂದು ಘೋಷಣೆ ಕೂಗುತ್ತಾ ಧರಣಿ ನಡೆಸಿದರು.</p>.<p>ಸರ್ಕಾರ ಹೋರಾಟಕ್ಕೆ ನ್ಯಾಯ ಒದಗಿಸಲು ಮುಂದಾಗಬೇಕು. ಜಿಲ್ಲಾಧಿಕಾರಿ ಮೂಲಕ ಸಲ್ಲಿಸಿರುವ ದಾಖಲೆಗಳನ್ನು ಪರಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.</p>.<p>ಮುಖಂಡರಾದ ಚೆಪ್ಪುಡೀರ ಪೊನ್ನಪ್ಪ, ಚೆಪ್ಪುಡೀರ ಸೋಮಯ್ಯ, ನಾಗರಿಕ ವೇದಿಕೆ ಅಧ್ಯಕ್ಷ ಪಿ.ಬಿ.ಪೂಣಚ್ಚ, ಕೆ.ಎಂ ಗಣಪತಿ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಂ.ಎಸ್.ಕುಶಾಲಪ್ಪ ಇದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಗೋಣಿಕೊಪ್ಪಲು: </strong>ನೂತನ ತಾಲ್ಲೂಕು ರಚನೆಗೆಗಾಗಿ ಪೊನ್ನಂಪೇಟೆ ಗಾಂಧಿ ಮಂಟಪದ ಬಳಿ 60 ದಿನಗಳಿಂದ ನಡೆಯುತ್ತಿರುವ ಹೋರಾಟ ಶನಿವಾರವೂ ಮುಂದುವರಿಯಿತು.</p>.<p>ಬೆಳಿಗ್ಗೆ 11 ಗಂಟೆಗೆ ಧರಣಿನಿರತರು ಗಾಂಧಿ ಮಂಟಪದ ಬಳಿಗೆ ಬಂದು ಘೋಷಣೆ ಕೂಗುತ್ತಾ ಧರಣಿ ನಡೆಸಿದರು.</p>.<p>ಸರ್ಕಾರ ಹೋರಾಟಕ್ಕೆ ನ್ಯಾಯ ಒದಗಿಸಲು ಮುಂದಾಗಬೇಕು. ಜಿಲ್ಲಾಧಿಕಾರಿ ಮೂಲಕ ಸಲ್ಲಿಸಿರುವ ದಾಖಲೆಗಳನ್ನು ಪರಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.</p>.<p>ಮುಖಂಡರಾದ ಚೆಪ್ಪುಡೀರ ಪೊನ್ನಪ್ಪ, ಚೆಪ್ಪುಡೀರ ಸೋಮಯ್ಯ, ನಾಗರಿಕ ವೇದಿಕೆ ಅಧ್ಯಕ್ಷ ಪಿ.ಬಿ.ಪೂಣಚ್ಚ, ಕೆ.ಎಂ ಗಣಪತಿ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಂ.ಎಸ್.ಕುಶಾಲಪ್ಪ ಇದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>