ಕರ್ಣಾಟಕ ಬ್ಯಾಂಕ್ ಸಿಇಒ ಮಹಾಬಲೇಶ್ವರ ಎಂ.ಎಸ್. ಅಧ್ಯಕ್ಷತೆ ವಹಿಸಿದ್ದರು. ಎಜೆ ಗ್ರೂಪ್ ಸಮೂಹ ಸಂಸ್ಥೆಗಳ ಅಧ್ಯಕ್ಷ ಎ.ಜೆ. ಶೆಟ್ಟಿ, ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು, ರವಿಚಂದ್ರನ್, ಕೆ.ಎಸ್. ಕಲ್ಲೂರಾಯ, ಪದ್ಮನಾಭ ಪೈ, ಕೃಷ್ಣ ಮೂರ್ತಿ, ಸುಧಾಕರ ರಾವ್ ಪೇಜಾವರ ಇದ್ದರು. ಪ್ರದೀಪ್ ಕುಮಾರ್ ಕಲ್ಕೂರ ಸ್ವಾಗತಿಸಿದರು.