ಜಿಲ್ಲಾ ಗ್ರಾಮಾಂತರ ಘಟಕದ ಅಧ್ಯಕ್ಷ ಎಂ.ಶಿವಣ್ಣ, ತಾಲ್ಲೂಕು ಘಟಕದ ಅಧ್ಯಕ್ಷ ಸಿ.ಕೆ.ಗಿರೀಶ್, ತಾಲ್ಲೂಕಿನ ಚುನಾವಣಾ ಉಸ್ತುವಾರಿ ಗಣೇಶ್ ಕಾರ್ಣಿಕ್, ವಿಭಾಗ ಸಂಘಟನಾ ಸಹ ಉಸ್ತುವಾರಿ ಎನ್.ವಿ.ಪಣೀಶ್, ಮುಖಂಡರಾದ ಡಾ.ಎಚ್.ವಿ.ಕೃಷ್ಣಸ್ವಾಮಿ, ಎಂ.ಜಿ.ರಾಮಕೃಷ್ಣಪ್ಪ, ಸಿದ್ದನಾಯಕ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಮಂಜುಳಾ, ಜಿಲ್ಲಾ ಪಂ ಸದಸ್ಯ ವೆಂಕಟಸ್ವಾಮಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪರೀಕ್ಷೀತ್ ರಾಜೇ ಅರಸ್, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಸುನಂದಾ ರಾಜ್, ಸುರೇಶ್ ಬಾಬು, ಜಿಲ್ಲಾ ಯುವ ಮೋರ್ಚಾದ ವಿಜಯ್ ಕುಮಾರ್, ಸರಗೂರು ಪಟ್ಟಣದ ಅಧ್ಯಕ್ಷ ವಿನಯ್, ಸರಗೂರು ಪಟ್ಟಣ ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಹನುಮನಾಯಕ, ಬೂತ್ ಅಧ್ಯಕ್ಷರು, ಕಾರ್ಯದರ್ಶಿಗಳು ಇತರರು ಹಾಜರಿದ್ದರು.