<p><strong>ನವದೆಹಲಿ:</strong> ಸಂಸ್ಕರಿಸಿದ ಕೃಷಿ ಉತ್ಪನ್ನಗಳನ್ನು ‘ಸರಕು ವಹಿವಾಟು ತೆರಿಗೆಯಿಂದ’ (ಸಿಟಿಟಿ) ಹೊರಗಿಡುವಂತೆ ಭಾರತೀಯ ಕೈಗಾರಿಕಾ ಒಕ್ಕೂಟ (ಸಿಐಐ) ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದೆ.</p>.<p>ಕೃಷಿ ಉತ್ಪನ್ನಗಳನ್ನು ಸಿಟಿಟಿಯಿಂದ ಹೊರಗಿಡಲಾಗಿದೆ. ಹೀಗಿರುವಾಗ ಸಂಸ್ಕರಿಸಿದ ಉತ್ಪನ್ನಗಳಿಗೆ ತೆರಿಗೆ ವಿಧಿಸುವುದು ಸರಿಯಲ್ಲ ಎಂದು ಹೇಳಿದೆ.</p>.<p>‘ಸರಕುಗಳ ವಾಯಿದಾ ವಹಿವಾಟು ಮಾರುಕಟ್ಟೆಯನ್ನು ಅಭಿವೃದ್ಧಿಪಡಿಸುವ ಮೂಲಕ ಪಾಲುದಾರರ ಹಿತರಕ್ಷಣೆ ಮಾಡುವಂತೆ’ ಸಿಐಐನ ಪ್ರಧಾನ ನಿರ್ದೇಶಕ ಚಂದ್ರಜಿತ್ ಬ್ಯಾನರ್ಜಿ ಒತ್ತಾಯಿಸಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಸಂಸ್ಕರಿಸಿದ ಕೃಷಿ ಉತ್ಪನ್ನಗಳನ್ನು ‘ಸರಕು ವಹಿವಾಟು ತೆರಿಗೆಯಿಂದ’ (ಸಿಟಿಟಿ) ಹೊರಗಿಡುವಂತೆ ಭಾರತೀಯ ಕೈಗಾರಿಕಾ ಒಕ್ಕೂಟ (ಸಿಐಐ) ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದೆ.</p>.<p>ಕೃಷಿ ಉತ್ಪನ್ನಗಳನ್ನು ಸಿಟಿಟಿಯಿಂದ ಹೊರಗಿಡಲಾಗಿದೆ. ಹೀಗಿರುವಾಗ ಸಂಸ್ಕರಿಸಿದ ಉತ್ಪನ್ನಗಳಿಗೆ ತೆರಿಗೆ ವಿಧಿಸುವುದು ಸರಿಯಲ್ಲ ಎಂದು ಹೇಳಿದೆ.</p>.<p>‘ಸರಕುಗಳ ವಾಯಿದಾ ವಹಿವಾಟು ಮಾರುಕಟ್ಟೆಯನ್ನು ಅಭಿವೃದ್ಧಿಪಡಿಸುವ ಮೂಲಕ ಪಾಲುದಾರರ ಹಿತರಕ್ಷಣೆ ಮಾಡುವಂತೆ’ ಸಿಐಐನ ಪ್ರಧಾನ ನಿರ್ದೇಶಕ ಚಂದ್ರಜಿತ್ ಬ್ಯಾನರ್ಜಿ ಒತ್ತಾಯಿಸಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>