ತಾಲ್ಲೂಕು ಪರಿಷತ್ನ ಸದಸ್ಯ ಗಣೇಶ್ ಭಟ್ ಉದ್ಘಾಟಿಸಿದರು. ಗೌರವ ಕಾರ್ಯದರ್ಶಿ ಚಂದ್ರಶೇಖರ ಪೇರಾಲು ಹಾರೈಸಿದರು. ಗೌರವ ಕಾರ್ಯದರ್ಶಿ ತೇಜಸ್ವಿ ಕಡಪಳ, ಸ್ಪರ್ಧಾ ಸಮಿತಿ ಅಧ್ಯಕ್ಷ ಶಶಿಧರ ಎಂ.ಜೆ., ಸದಸ್ಯರಾದ ಮಮತಾ ಮೂಡಿತ್ತಾಯ, ಚಂದ್ರಾವತಿ, ಸ್ವಾಗತ ಸಮಿತಿ ಕಾರ್ಯದರ್ಶಿ ಜಯರಾಮ ಶೆಟ್ಟಿ ಕೆ.ಎಸ್., ಪ್ರಚಾರ ಸಮಿತಿ ಅಧ್ಯಕ್ಷ ರಮೇಶ್ ನೀರಬಿದರೆ ಇದ್ದರು.