ಕಬ್ಬು, ಬಾಳೆ ಬೆಳೆಗೂ ಫಸಲ್ ಬಿಮಾ ಯೋಜನೆ ತಂದಾಗ ಇಂತಹ ಪ್ರಕರಣ ನಡೆದಾಗ ಉಪಯೋಗಕ್ಕೆ ಬರುತ್ತದೆ. ಈಗಾಗಲೇ ತಹಶೀಲ್ದಾರ್, ತೋಟಗಾರಿಕೆ ಇಲಾಖೆಗೆ ವಿಚಾರ ತಿಳಿಸಲಾಗಿದೆ. ಇಂತಹ ಪ್ರಕರಣಗಳು ಮರುಕಳಿಸದಂತೆ ಕ್ರಮ ಕೈಗೊಳ್ಳಬೇಕು. ನಷ್ಟಕ್ಕೆ ಒಳಗಾದ ರೈತ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು. ಗದ್ದೆಮೋಳೆ ಶಿವಣ್ಣ , ಕುಂತನಹಳ್ಳಿ ಸ್ವಾಮಿ ಇದ್ದರು.