ಭತ್ತ, ರಾಗಿ, ಮೆಕ್ಕೆಜೋಳ ಸೇರಿದಂತೆ ಬಹುತೇಕ ವ್ಯಾಪಾರಸ್ಥರು ಎಪಿಎಂಸಿ ಪ್ರಾಂಗಣದಲ್ಲಿ ಮಾರಾಟ ಮಾಡದೆ, ಹೊರಗಡೆ ಮಾರಾಟ ಮಾಡುತ್ತಿದ್ದಾರೆ. ಇದರಿಂದಾಗಿ ರೈತರಿಗೆ ಆರ್ಥಿಕ ಭದ್ರತೆ ಹಾಗೂ ಕೃಷಿ ಉತ್ಪನ್ನ ಮಾರಾಟ ಮಾಡಿದ ಹಣಕ್ಕೆ ತೊಂದರೆಯಾಗುತ್ತಿದೆ. ಕೃಷಿ ಉತ್ಪನ್ನಗಳನ್ನು ಎಪಿಎಂಸಿಯಲ್ಲಿ ಮಾರಾಟ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದರು.