ಪ್ರತಿ ಜಿಲ್ಲೆಯಲ್ಲೂ ದೌರ್ಜನ್ಯ ಪ್ರಕರಣಗಳ ಸ್ವರೂಪ ಭಿನ್ನವಾಗಿವೆ. ರಾಮನಗರದಲ್ಲಿ ಬಹುಪತ್ನಿತ್ವ, ಹಾವೇರಿಯಲ್ಲಿ ಗರ್ಭಕೋಶ ಶಸ್ತ್ರಚಿಕಿತ್ಸೆಗೆ ಸಂಬಂಧಿಸಿದ ಪ್ರಕರಣಗಳು, ಚಿಕ್ಕಮಗಳೂರಿನಲ್ಲಿ ವಲಸಿಗರ ಮೇಲೆ ಅತ್ಯಾಚಾರ, ಮೈಸೂರಿನಲ್ಲಿ ಪ್ರೇಮ ವಿವಾಹದ ನಂತರ ದೌರ್ಜನ್ಯ, ಮಂಗಳೂರಿನಲ್ಲಿ ವೇಶ್ಯಾವಾಟಿಕೆ ಜಾಲ, ಕೊಪ್ಪಳದಲ್ಲಿ ಬಾಲ್ಯವಿವಾಹ... ಹೀಗೆ ವಿವಿಧ ರೀತಿಯ ದೌರ್ಜನ್ಯ ಪ್ರಕರಣಗಳು ದಾಖಲಾಗಿವೆ ಎಂದು ವಿವರಿಸಿದರು.