‘1962ರಲ್ಲಿ ಚೀನಾ ವಿರುದ್ಧ ಭಾರತ ಕಂಡ ಸೋಲು ದೇಶದ ಜನರ ಆತ್ಮಸ್ಥೈರ್ಯವನ್ನು ಕುಗ್ಗಿಸಿತ್ತು. ಆದರೆ, ದೋಕಲಾ ಗಡಿ ವಿವಾದದ ವಿಚಾರದಲ್ಲಿ ಅನುಸರಿಸಿದ ನೀತಿಯಿಂದ ನಮ್ಮ ದೇಶದ ಬಗ್ಗೆ ಅನ್ಯ ದೇಶಗಳು ಹೊಂದಿರುವ ಭಾವನೆ ಬದಲಾಗಿದೆ. ಚೀನಾವನ್ನು ಎದುರಿಸಬಲ್ಲ ಪ್ರಮುಖ ಶಕ್ತಿ ಭಾರತ ಎಂದೇ ಭಾವಿಸಿವೆ’ ಎಂದು ಹೇಳಿದರು.