ಜೆಡಿಎಸ್ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಭುವನೇಶ್ವರಿ ಹಾದಿಮನಿ, ಜಿಲ್ಲಾ ನೇಕಾರ ಘಟಕದ ಅಧ್ಯಕ್ಷ ಶ್ರೀಕಾಂತ ಹುನಗುಂದ, ತಾ.ಪಂ. ಮಾಜಿ ಅಧ್ಯಕ್ಷ ಚನಬಸಪ್ಪ ಮೇಟಿ, ಮಹೇಶ ಬಿಜಾಪುರ, ಅನ್ವರಖಾನ ಪಠಾಣ ಮಾತನಾಡಿದರು. ಕೆರಿ ಖಾನಾಪುರ, ಪರ್ವತಿ ಗ್ರಾಮದ ಅನೇಕರು ಬಿಜೆಪಿ, ಕಾಂಗ್ರೆಸ್ ತೊರೆದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆ ಗೊಂಡವರನ್ನು ಸ್ವಾಗತಿಸಿದರು.