‘ಜಾತ್ರೆಗೆ ಮಹಾರಾಷ್ಟ್ರ, ಗೋವಾ, ಆಂಧ್ರ, ದೆಹಲಿ, ತಮಿಳುನಾಡು ರಾಜ್ಯಗಳಿಂದ ಲಕ್ಷಾಂತರ ಭಕ್ತರು ಬರುವ ಸಾಧ್ಯತೆ ಇದೆ. ಆದರೆ, ನೀರಿನ ಸಮಸ್ಯೆ ಉಂಟಾಗುವ ಭೀತಿ ಗ್ರಾಮಸ್ಥರಲ್ಲಿದೆ. ಅಧಿಕಾರಿ ಹಾಗೂ ಜನಪ್ರತಿನಿಧಿಗಳು ಸೂಕ್ತ ಕ್ರಮಕ್ಕೆ ಮುಂದಾಗಬೇಕು’ ಎಂದು ಮಾಯಕ್ಕಾ ದೇವಸ್ಥಾನ ಕಮಿಟಿ ಕಾರ್ಯದರ್ಶಿ ಯಲ್ಲಪ್ಪ ಮಲಾಜುರೆ ಒತ್ತಾಯಿಸಿದ್ದಾರೆ.