‘ಎರಡು ದಿನಗಳಿಂದ ಅನಾ ರೋಗ್ಯದಿಂದ ಬಳಲುತ್ತಿರುವ ಜಡೇಜ ಅವರಿಗೆ ಚಿಕಿತ್ಸೆ ಕೊಡಿಸಲಾಗಿದ್ದು ಸಂಪೂರ್ಣ ಗುಣಮುಖರಾದರೆ ಮಾತ್ರ ಕಣಕ್ಕೆ ಇಳಿಸಲಾಗುವುದು. ಬಿಸಿಸಿಐ ವೈದ್ಯಕೀಯ ತಂಡ ಅವರ ಆರೈಕೆ ಮಾಡುತ್ತಿದೆ. ಸ್ಥಳೀಯ ವೈದ್ಯರ ಜೊತೆಗೂ ಚಿಕಿತ್ಸೆಯ ಕುರಿತು ಚರ್ಚೆ ಮಾಡುತ್ತಿದ್ದಾರೆ’ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ಸುದ್ದಿ ಸಂಸ್ಥೆಗೆ ತಿಳಿಸಿದರು.