ಹಿಂದುಳಿದ ವರ್ಗಗಳ ಪ್ರವರ್ಗ ‘2 ಎ’ ಅಡಿ ಕುಂಬಾರರು ಮೀಸಲಾತಿ ಸೌಲಭ್ಯ ಪಡೆಯುತ್ತಿದ್ದಾರೆ. ಆದರೆ, ಇಲ್ಲಿ ಅನೇಕ ಪ್ರಬಲ ಜಾತಿಗಳಿದ್ದು, ಕುಂಬಾರರಿಗೆ ಸಿಗಬೇಕಾದ ಸೌಲಭ್ಯಗಳು ಅನ್ಯರ ಪಾಲಾಗುತ್ತಿವೆ. ಇವರೊಂದಿಗೆ ಸ್ಪರ್ಧಿಸುವ ಸಾಮರ್ಥ್ಯ ಇಲ್ಲವಾಗಿದೆ. ಹೀಗಾಗಿ, ವಿಶೇಷ ಅಥವಾ ಒಳ ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿದರು.