ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಡಾ.ಚಂದ್ರಶೇಖರ್, ‘ಆಸ್ಪತ್ರೆಯಲ್ಲಿ ಕೊಠಡಿಗಳ ಕೊರತೆ ಇರುವುದು ಕಾರಣವಾಗಿದೆ. ಆಸ್ಪತ್ರೆಗೆ ಸೇರುವ ರೋಗಿಗಳ ಸಂಖ್ಯೆ ಹೆಚ್ಚಿದೆ. ಆದರೆ, ಇರುವ ಕೊಠಡಿಗಳನ್ನು ಜಯದೇವ ಆಸ್ಪತ್ರೆಯೂ ಬಳಸಿಕೊಳ್ಳುತ್ತಿದೆ. ಇದರಿಂದಾಗಿ ಈ ರೀತಿಯ ಸಮಸ್ಯೆ ಉಂಟಾಗುತ್ತಿದೆ. ಇವರಿಬ್ಬರಿಗೂ ಉತ್ತಮ ಚಿಕಿತ್ಸೆ ನೀಡಲಾಗುವುದು’ ಎಂದರು.