ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಗ್ರಗಾಮಿಗಳು ಹೇಳಿಕೆ: ಸಿದ್ದರಾಮಯ್ಯ ವಿರುದ್ಧ ಕಾನೂನು ಹೋರಾಟ– ಅನಂತಕುಮಾರ್

Last Updated 13 ಜನವರಿ 2018, 9:16 IST
ಅಕ್ಷರ ಗಾತ್ರ

ತುಮಕೂರು: ‘ಆರ್‌ಎಸ್‌ಎಸ್‌ ಹಾಗೂ ಬಜರಂಗದಳದವರು ಉಗ್ರಗಾಮಿಗಳು‘ ಎಂದು ಹೇಳಿಕೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಕಾನೂನು ಹೋರಾಟಕ್ಕೆ ಬಿಜೆಪಿ ಮುಂದಾಗಲಿದೆ ಎಂದು ಕೇಂದ್ರ ಸಚಿವ ಅನಂತಕುಮಾರ್ ಎಚ್ಚರಿಕೆ ನೀಡಿದರು.

ತುಮಕೂರಿನಲ್ಲಿ ರಾಮಕೃಷ್ಣ ಆಶ್ರಮದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರ ವಿವಾದದಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಮೂಗು ತೂರಿಸುತ್ತಿರುವುದು ಸರಿಯಲ್ಲ. ಅವರಿಗೆ ಸಮಸ್ಯೆ ಬಗೆ ಹರಿಸಿ ಕೊಳ್ಳುವ ಶಕ್ತಿ ಇದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT