ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಕೆ.ಆರ್.ನಿರೂಪಾ ರಾಜೇಶ್, ಜಿಲ್ಲಾ ಪಂಚಾಯಿತಿ ಸದಸ್ಯೆ ಕೌಸಲ್ಯಾ ಲೊಕೇಶ್, ಎಪಿಎಂಸಿ ಅಧ್ಯಕ್ಷ ಆರ್.ಟಿ.ರೇವಣ್ಣ, ಕೆಪಿಸಿಸಿ ಸದಸ್ಯ, ಡಿ.ಟಿ.ಸ್ವಾಮಿ, ಮುಖಂಡರಾದ ಬಿ.ಎಂ.ಕರೀಗೌಡ, ಲಕ್ಷ್ಮಣ್ಣೇಗೌಡ, ಮೋಹನ್ಕುಮಾರ್, ಜವರೇಗೌಡ, ಕೆ.ರಾಜು, ಕಾಳಪ್ಪ, ನಜೀರ್ ಸಾಬ್, ಗ್ರಾ.ಪಂ ಸದಸ್ಯರಾದ ಸುಧಾ, ಕವಿತಾ, ಕುಮಾರಿ, ಗ್ರಾಮದ ಮುಖಂಡರು ಹಾಜರಿದ್ದರು.