ರಾಜ್ಯ ಎಸ್.ಸಿ.ಘಟಕದ ಅಧ್ಯಕ್ಷ ಕೆ.ನಾಗೇಶ್, ಜಿಲ್ಲಾ ಘಟಕದ ಉಪಾಧ್ಯಕ್ಷ ರವಿಕುಮಾರ್, ತಾಲ್ಲೂಕು ಘಟಕದ ಅಧ್ಯಕ್ಷ ನಾಗರಾಜಗೌಡ, ತಾಲ್ಲೂಕು ಘಟಕದ ರೈತ ಮೋರ್ಚಾ ಉಪಾಧ್ಯಕ್ಷ ಗೋಕರೆ ಗೋಪಾಲ್, ಎನ್.ರಾಜಗೋಪಾಲ್, ನಗರ ಘಟಕದ ಅಧ್ಯಕ್ಷ ಚ.ವಿಜಯಬಾಬು, ಪ್ರಧಾನ ಕಾರ್ಯದರ್ಶಿ ರವಿಕುಮಾರ್, ಬಿ.ಎಸ್.ಎನ್.ಎಲ್. ನಾಮಿನಿ ನಿರ್ದೇಶಕ ಕನಕರಾಜು, ನಟರಾಜು, ಮಾಚಪ್ಪ, ತಾಲ್ಲೂಕು ಘಟಕದ ಉಪಾಧ್ಯಕ್ಷ ವೆಂಕಟೇಶ್ ಪ್ರಭು, ನಗರ ಘಟಕದ ಅಧ್ಯಕ್ಷ ರಾಘವ, ದೇವರಾಜಪ್ಪ, ಪ್ರಭಾಕರ್, ಯುವ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜೆ.ಸಿ.ಸುಜಯ್ ಕುಮಾರ್ ಇದ್ದರು.