ನವದೆಹಲಿ, ಜ. 16– ಅಧಿಕೃತ ಭಾಷೆ ತಿದ್ದುಪಡಿ ಮಸೂದೆಯ ಬಗ್ಗೆ ದಕ್ಷಿಣ ಭಾರತದ ಜನರಲ್ಲಿ ಮೂಡಿರುವ ಅನು
ಮಾನವನ್ನು ನಿವಾರಿಸುವ ಸಲುವಾಗಿ ತಾವು ಶೀಘ್ರದಲ್ಲೇ ಕಾಂಗ್ರೆಸ್ಸಿನ ಹಿರಿಯ ನಾಯಕರೊಂದಿಗೆ ಭಾಷಾ ವಿವಾದ ಕುರಿತು ಚರ್ಚಿಸುವುದಾಗಿ ಕಾಂಗ್ರೆಸ್ ಅಧ್ಯಕ್ಷ ಶ್ರೀ ಎಸ್. ನಿಜಲಿಂಗಪ್ಪನವರು ಇಂದು ಇಲ್ಲಿ ತಿಳಿಸಿದರು.