‘ಮುಂದಿನ ದಿನಗಳಲ್ಲಿ ಎಲ್ಲ ಕ್ಷೇತ್ರಗಳಲ್ಲಿ ಸ್ಪರ್ಧೆ ಹೆಚ್ಚಾಗಲಿದೆ. ಬಲಿಷ್ಠರು ಮಾತ್ರ ಬದುಕುವಂತಹ ಸ್ಥಿತಿ ಬರಲಿದೆ. ದುರ್ಬಲರನ್ನು ದೇವರಲ್ಲ, ಅವರ ತಾಯಿ ಕೂಡ ರಕ್ಷಿಸಲಾರಳು. ಅದಕ್ಕಾಗಿ ಯುವಕರು ಬಲಿಷ್ಠರಾಗಲು ಪ್ರಯತ್ನಿಸಬೇಕು. ನಾವು ಅಂದುಕೊಂಡಿದ್ದನ್ನು ಸಾಧಿಸುವ ಛಲ ಹೊಂದ
ಬೇಕು. ಹುಟ್ಟಿದ್ದು ಆಳಲಿಕ್ಕೋಸ್ಕರ ಎನ್ನುವ ಧ್ಯೇಯದೊಂದಿಗೆ ಯುವಕರು ಮುನ್ನುಗ್ಗಬೇಕು’ ಎಂದು ಹೇಳಿದರು.