ಎದುರುಗಡೆ ಸಾರ್ವಜನಿಕ ಆಸ್ಪತ್ರೆ, ಸಮೀಪದಲ್ಲಿ ನ್ಯಾಯಾಲಯ ಮತ್ತು ತಾಲ್ಲೂಕು ಕಚೇರಿ ಮುಂಭಾಗ, ಮಹ ದೇಶ್ವರ ಬೆಟ್ಟಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಕೊಳಚೆ ನೀರು ನದಿಯಂತೆ ಹರಿಯುತ್ತಿದ್ದರೂ ಅಧಿಕಾರಿಗಳು, ಜನಪ್ರತಿನಿಧಿಗಳು ಕ್ರಮಕೈಗೊಂಡಿಲ್ಲ ಎಂದು ಸ್ಥಳೀಯ ನಿವಾಸಿ ಎಸ್.ನಿಖಿಲ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.