‘ಈಗ ಎಂತಹ ಅಪರಾಧ ಮಾಡಿದರೂ ಕೆಲವು ದಿನಗಳ ನಂತರ ಜಾಮೀನು ಪಡೆದು ಜೈಲಿನಿಂದ ಹೊರಗೆ ಬರಬಹುದು ಎನ್ನುವ ವಿಶ್ವಾಸ ದುಷ್ಕರ್ಮಿಗಳಲ್ಲಿದೆ. ಹೀಗಾಗಿ ಅವರಿಗೆ ಕಾನೂನಿನ ಭಯ ಇಲ್ಲವಾಗಿದೆ. ರಾಜ್ಯದಲ್ಲಿ ಜನ ನೆಮ್ಮದಿಯಿಂದ ಬದುಕಬೇಕಿದ್ದರೆ ಮೊದಲು ತಪ್ಪಿತಸ್ಥರನ್ನು ಶಿಕ್ಷೆಗೆ ಗುರಿಪಡಿಸಬೇಕು. ಆಡಳಿತದಲ್ಲಿರುವ ಪಕ್ಷಗಳು ಈ ಕೆಲಸವನ್ನು ಮೊದಲು ಮಾಡಬೇಕು’ ಎಂದರು.