‘ಎರಡೂ ಕೊಲೆಗಳನ್ನು ಮೂಲಭೂತವಾದಿ ಸಂಘಟನೆಗೆ ಸೇರಿದವರು ನಡೆಸಿದ್ದಾರೆ. ಅವರು ಅಪಾಯವನ್ನುಂಟು ಮಾಡುತ್ತಾರೆ ಎಂಬುದು ಮೊದಲೇ ಗೊತ್ತಿರುತ್ತದೆ. ಅಂಥವರ ಮೇಲೆ ಕ್ರಮ ಕೈಗೊಳ್ಳಬೇಕಿತ್ತು. ಇನ್ನು ಮುಂದೆ ಮುಂಜಾಗ್ರತಾ ಕ್ರಮಗಳಿಗೆ ಹೆಚ್ಚಿನ ಒತ್ತು ನೀಡುವಂತೆ ಪೊಲೀಸರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದೇನೆ’ ಎಂದು ಹೇಳಿದರು.