ಹಲಸೂರು, ಇಂದಿರಾನಗರ, ಹಳೆ ವಿಮಾನ ನಿಲ್ದಾಣ ರಸ್ತೆ, ಕೆ.ಆರ್.ಪುರ ಸೇರಿದಂತೆ ಸುತ್ತಮುತ್ತ ಪ್ರದೇಶಗಳಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು, ಪಾದಚಾರಿ ಮಾರ್ಗಗಳಲ್ಲಿ ಹೆಲ್ಮೆಟ್ ಮಾರುತ್ತಿದ್ದವರನ್ನು ವಿಚಾರಣೆಗೆ ಒಳಪಡಿಸಿದರು. ಅಲ್ಲದೆ, ‘ಯಾವುದೇ ಕಾರಣಕ್ಕೆ ಐಎಸ್ಐ ಗುರುತಿಲ್ಲದ ಹೆಲ್ಮೆಟ್ಗಳನ್ನು ನಾವು ಮಾರುವುದಿಲ್ಲ’ ಎಂದು ಅವರಿಂದ ಮುಚ್ಚಳಿಕೆಯನ್ನೂ ಬರೆಸಿಕೊಂಡರು.