ಗೌರಿಶಂಕರ ಶಿವಾಚಾರ್ಯ ಸ್ವಾಮೀಜಿ, ಉಮೇಶ್ವರ ಶಿವಾಚಾರ್ಯ ಸ್ವಾಮೀಜಿ, ಶರಣಬಸವ ಶಿವಾಚಾರ್ಯ ಸ್ವಾಮೀಜಿ, ಗುರುಶಾಂತಲಿಂಗ ದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ, ಸೇರಿದಂತೆ ನಾಡಿನ ವಿವಿಧ ಮಠಾಧೀಶರು, ಶಾಸಕ ಣೇಶ ಹುಕ್ಕೇರಿ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷ ಸದಾಶಿವ ಡಂಗನವರ, ನಿರ್ದೇಶಕ ಅಜಯ ಸೂರ್ಯವಂಶಿ, ಮಹೇಶ ಭಾತೆ ಹಾಗೂ ಸಹಸ್ರಾರು ಭಕ್ತರು ಇದ್ದರು