ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಲಿತ ಸಂಘಟನೆಗಳ ಕಾರ್ಯಕರ್ತರಿಂದ ಸಚಿವ ಅನಂತಕುಮಾರ ಹೆಗಡೆ ಕಾರಿಗೆ ಮುತ್ತಿಗೆ

Last Updated 20 ಜನವರಿ 2018, 5:32 IST
ಅಕ್ಷರ ಗಾತ್ರ

ಬಳ್ಳಾರಿ: ಸಂವಿಧಾನ ಬದಲಾಯಿಸುವ ಬಗ್ಗೆ ನೀಡಿರುವ ಹೇಳಿಕೆ ಖಂಡಿಸಿ ನಗರದ ಪ್ರವಾಸಿ ಮಂದಿರದ ಬಳಿ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಕಾರಿಗೆ ದಲಿತ ಸಂಘಟನೆಗಳ ಕಾರ್ಯಕರ್ತರು ಮುತ್ತಿಗೆ ಹಾಕಿದರು.

ಕಾರಿಗೆ ಮುತ್ತಿಗೆ ಹಾಕಿದ ಕಾರ್ಯಕರ್ತರು ನಂತರ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿದ್ದಾರೆ. ಈ ವೇಳೆ, ಸಂಸದ ಶ್ರೀರಾಮುಲು ಅವರು ಸಂಧಾನ ನಡೆಸಿ ಕಾರ್ಯಕರ್ತರ ಮನವೊಸಲಿಸಲು ಪ್ರಯತ್ನಿಸಿದರಾದರೂ ಫಲಕಾರಿಯಾಗಲಿಲ್ಲ. ದಲಿತ ಸಂಘಟನೆಗಳ ಪ್ರತಿಭಟನೆ ಮುಂದುವರಿದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT