ಜಿಲ್ಲಾ ಪಂಚಾಯ್ತಿ ಅಧ್ಯಕ್ಷ ಕೊಟ್ರೇಶಪ್ಪ ಬಸೇಗಣ್ಣಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಂಜೀವಕುಮಾರ ನೀರಲಗಿ, ನಗರಸಭೆ ಅಧ್ಯಕ್ಷೆ ಪಾರ್ವತೆಮ್ಮ ಹಲಗಣ್ಣನವರ, ಕೈಮಗ್ಗ ಮತ್ತು ಜವಳಿ ಇಲಾಖೆ ಬೆಳಗಾವಿ ವಿಭಾಗದ ಜಂಟಿ ನಿರ್ದೇಶಕ ಆನಂದ ಕಿತ್ತೂರ, ಕೈಮಗ್ಗ ಮತ್ತು ಜವಳಿ ಇಲಾಖೆ ಉಪ ನಿರ್ದೇಶಕ ವಿರೇಶ ಢವಳೆ ಹಾಗೂ ವಿದ್ಯುತ್ಮಗ್ಗ ವಲಯದ ಸಹಾಯದ ನಿರ್ದೇಶಕ ಎಚ್.ಬಿ.ಪಾಟೀಲ ಇದ್ದರು.