12 ಮಂದಿ ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ನಾಲ್ಕು ಮಂದಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾರೆ. ಒಟ್ಟು 16 ಜನರನ್ನು ಇದುವರೆಗೂ ರಕ್ಷಿಸಲಾಗಿದೆ. 19 ಮಂದಿ ಕಾಣೆಯಾಗಿದ್ದಾರೆ ಮೃತಪಟ್ಟ ಮೂವರ ಕಾರ್ಮಿಕರು ಉಸಿರುಗಟ್ಟಿ ಸಾವಿಗೀಡಾಗಿದ್ದಾರೆ ಎಂದು ತಿಳಿದು ಬಂದಿದೆ.