ಸಚಿವರು ಇದೇ ರೀತಿ ಮಾತು ಮುಂದುವರಿಸಿದರೆ ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದರು. ಸಂಘಟನೆಯ ವಿಭಾಗೀಯ ಅಧ್ಯಕ್ಷ ಮುನಿಕೃಷ್ಣಪ್ಪ, ಜಿಲ್ಲಾ ಘಟಕದ ಅಧ್ಯಕ್ಷ ಅಯೂಬ್ ಖಾನ್, ತಾಲ್ಲೂಕು ಘಟಕದ ಅಧ್ಯಕ್ಷ ಚಿನ್ನಮರಿಯಪ್ಪ, ಜಿಲ್ಲಾ ಕಾರ್ಯದರ್ಶಿ ಗೂಳ್ಯಹನುಮಣ್ಣ, ಮುನಿರಾಜು, ಆಟೊ ಘಟಕದ ಅಧ್ಯಕ್ಷ ಅದಿಲ್ ಪಾಷ, ಕಸಬಾ ಹೋಬಳಿ ಅಧ್ಯಕ್ಷ ಜಿ.ರಮೇಶ್, ವೆಂಕಟೇಶ್, ಆರ್.ರತ್ನಮ್ಮ ಇದ್ದರು.