ವೀರಯ್ಯಸ್ವಾಮಿ ಹುಲಗೇರಿ, ಬಗಳಂಭಾದೇವಿ ಆರಾಧಕ ವೀರಯ್ಯಸ್ವಾಮಿ ಹಿರೇಮಠ, ಸರ್ದಾರ ವಿ.ಜಿ. ದೇಸಾಯಿ ಪೌಂಡೇಶನ್ ಅಧ್ಯಕ್ಷ ನಾಗರಾಜ ದೇಸಾಯಿ, ಪಶು ಇಲಾಖೆ ಸಹಾಯಕ ನಿರ್ದೇಶಕ ಚಂದ್ರಶೇಖರಯ್ಯ, ತೊಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಲೋಕೇಶ, ರೇಷ್ಮೆ ಇಲಾಖೆಯ ಹಿರೇಮಠ, ಜಿಲ್ಲಾ ಪಂಚಾಯ್ತಿ ಸದಸ್ಯ ಬಸವರಾಜ ಬಂಡಿವಡ್ಡರ ಹಾಗೂ ತಾಲ್ಲೂಕು ಪಂಚಾಯ್ತಿ ಸದಸ್ಯ ಸುರೇಶ ಮ್ಯಾಕಲ್ ಇದ್ದರು.