ಜೈಲಿನಿಂದ ಬಂದವರು ಆರೋಪ ಮಾಡುತ್ತಾರೆ ಎಂಬ ಟೀಕೆಗೆ ಪ್ರತಿಕ್ರಿಯಿಸಿ, ‘ಸೋನಿಯಾ, ರಾಹುಲ್ ಗಾಂಧಿ ಜಾಮೀನು ಪಡೆದು ಹೊರಗಿದ್ದಾರೆ. ನನ್ನನ್ನು ವ್ಯವಸ್ಥಿತ ಪಿತೂರಿ ನಡೆಸಿ ಜಾಮೀನು ಸಿಗದಂತೆ ಮಾಡಲಾಯಿತು. ಕೊನೆಗೆ, ಹೈಕೋರ್ಟ್ ಸರ್ಕಾರಕ್ಕೆ ಛೀಮಾರಿ ಹಾಕಿ ಜಾಮೀನು ನೀಡಿತು. ಈ ಸತ್ಯ ಸಿದ್ದರಾಮಯ್ಯ ಅವರಿಗೆ ಮರೆತು ಹೋಗಿದೆ’ ಎಂದರು.