‘ಜ. 21ರಂದು ಕಾಲುವೆಯ ಈ ಸ್ಥಳದಲ್ಲಿ ಕುಸಿತ ಕಂಡು ಬಂದಿದ್ದರೆ, ಇದಕ್ಕೂ ಮೊದಲು ನವೆಂಬರ್ 3 ರಂದು ಕಾಲುವೆಯ 61.45 ಕಿ.ಮೀನಲ್ಲಿ 50 ಮೀಟರ್ಗಳಷ್ಟು ದೊಡ್ಡ ಪ್ರಮಾಣದ ಕುಸಿತ ಕಂಡು ಬಂದಾಗ ರೈತರು ಹಾಗೂ ಮಾಜಿ ಸಚಿವ ರಾಜುಗೌಡರು ಒಮ್ಮಿಂದೊಮ್ಮಿಗೆ ನೀರು ಹರಿಸುವುದನ್ನು ಬಂದ್ ಮಾಡಿರುವುದೆ ಕಾರಣ ಎಂದು’ ನಿಗಮದ ಅಧಿಕಾರಿಗಳ ಮೇಲೆ ಹರಿಹಾಯ್ದಿದ್ದರು.