ಈಗ ವಾಣಿಜ್ಯ ಸಚಿವಾಲಯವು ಸಮನ್ವಯ ಸಮಿತಿಯ ಸಂಚಾಲಕ ಕೊಂಕೋಡಿ ಪದ್ಮನಾಭಗೆ ವಾಣಿಜ್ಯ ಸಚಿವಾಲಯವು ಬೆಲೆ ಸುಧಾರಣೆ ಹಾಗೂ ಮಾರುಕಟ್ಟೆ ನಿಯಂತ್ರಣಕ್ಕೆ ಕೈಗೊಂಡ ಕ್ರಮಗಳ ಬಗ್ಗೆ ಪತ್ರ ಬರೆದಿದೆ. ದೇಶದ ಎಲ್ಲಾ ಅಬಕಾರಿ, ಕಸ್ಟಮ್ಸ್, ಜಾರಿ ನಿರ್ದೇಶನಾಲಯ ಸೇರಿದಂತೆ ಪ್ರಮುಖ ಇಲಾಖೆಗಳಿಗೆ ಈ ಕಾನೂನು ಬಾಹಿರ ಕಾರ್ಯಗಳ ಬಗ್ಗೆ ಕಠಿಣ ಕ್ರಮ ಕೈಗೊಳ್ಳುವ ಬಗ್ಗೆ ನಿರ್ದೇಶನ ನೀಡಲಾಗಿದೆ ಎಂದು ಮಾಹಿತಿ ನೀಡಿದೆ.