ದಶಕಗಳಿಂದ ಉತ್ತರ ಕರ್ನಾಟಕ ಭಾಗದ ರೈತರ ಹಾಗೂ ಜನರ ನ್ಯಾಯಯುತವಾದ ಈ ಭಾಗದ ಜನರ ಬೇಡಿಕೆಯನ್ನು ಕಡೆಗಣಿಸುತ್ತಿರುವುದು ಖಂಡನೀಯ. ಸುಮಾರು ಎರಡೂವರೆ ವರ್ಷಗಳಿಂದ ಮಹದಾಯಿ ಹೋರಾಟ ತೀವ್ರಗೊಂಡಿದ್ದರೂ, ಪ್ರಧಾನಿ ಮೋದಿ ಈ ವಿಚಾರ ದಲ್ಲಿ ಮಧ್ಯ ಪ್ರವೇಶಿಸಿ ಸಮಸ್ಯೆಯನ್ನು ಇತ್ಯರ್ಥಪಡಿಸದೇ ಪಕ್ಷ ರಾಜಕಾರಣ ಮಾಡುತ್ತಿರುವದು ಒಕ್ಕೂಟ ವ್ಯವಸ್ಥೆಗೆ ಮಾಡಿದ ಅಪಮಾನವಾಗಿದೆ’ ಎಂದು ಆರೋಪಿಸಿದರು. ಲಕ್ಷ್ಮಣ ಬ. ದೊಡ್ಡಮನಿ, ನಾರಾಯಣ ಮಾದರ, ಎಚ್. ರಾಮಣ್ಣ ಇದ್ದರು.