ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಶಸ್ತಿಗೆ ರಂಗನಾಥರಾವ್‌, ರಾಘವೇಂದ್ರರಾವ್‌ ಆಯ್ಕೆ

Last Updated 6 ಫೆಬ್ರುವರಿ 2018, 19:40 IST
ಅಕ್ಷರ ಗಾತ್ರ

ಬೆಂಗಳೂರು: ಬಿ.ಎಂ.ಶ್ರೀ. ಸ್ಮಾರಕ ಪ್ರತಿಷ್ಠಾನ ನೀಡುವ 2017ನೇ ಸಾಲಿನ ವಿ.ನಾಗರಾಜರಾವ್‌ ಸಮೂಹ ಮಾಧ್ಯಮ ಪ್ರಶಸ್ತಿಗೆ ಪತ್ರಕರ್ತ ಜಿ.ಎನ್‌. ರಂಗನಾಥರಾವ್‌  ಹಾಗೂ ಪ್ರೊ.ಎಲ್‌.ಎಸ್‌. ಶೇಷಗಿರಿರಾವ್‌ ವಿಮರ್ಶಕ ಪ್ರಶಸ್ತಿಗೆ ಡಾ. ಎಚ್‌. ಎಸ್‌. ರಾಘವೇಂದ್ರರಾವ್‌ ಆಯ್ಕೆಯಾಗಿದ್ದಾರೆ.

ಪ್ರಶಸ್ತಿಗಳು ತಲಾ ₹ 10 ಸಾವಿರ ನಗದು ಬಹುಮಾನ ಹಾಗೂ ಸ್ಮರಣಿಕೆ ಒಳಗೊಂಡಿವೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT