ಬುಧವಾರ ಪಟ್ಟಣದ ಬಿಜೆಪಿ ಕಚೇರಿ ಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು,‘ ಪಕ್ಷದ ವರಿಷ್ಠರು ಈಗಾಗಲೇ ನನಗೆ ಟಿಕೆಟ್ ನೀಡುವುದಾಗಿ ತಿಳಿಸಿದ್ದಾರೆ. ಕ್ಷೇತ್ರದಲ್ಲಿ ಪಕ್ಷದ ಸಂಘಟನೆಯಲ್ಲಿ ತೊಡಗಿಕೊಂಡಿದ್ದೇನೆ. ಆದರೆ, ಕೆಲವರು ಹೊಂದಾಣಿಕೆ ರಾಜಕೀಯ ಮಾಡುತ್ತಿದ್ದಾರೆ ಎಂದು ನನ್ನ ಬಗ್ಗೆ ಅಪಚಾರ ಮಾಡುತ್ತಿದ್ದಾರೆ’ ಎಂದರು.